ತ್ತೀಚೆಗಷ್ಟೇ ಮದುವೆಯಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಒಳ್ಳೆಯ ಸುದ್ದಿ ನೀಡಿದ್ದಾರೆ. ಹೌದು, ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿ ಇಡೀ ಕರ್ನಾಟಕಕ್ಕೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಮಂಗಳೂರಿನ ಸುಂದರಿ ಹರಿಪ್ರಿಯಾ ಅವರ ಕೈ ಹಿಡಿದ ವಸಿಷ್ಠ ಸಿಂಹ ಹನಿಮೂನ್ ಮುಗಿಸಲು ವಿದೇಶಕ್ಕೆ ತೆರಳಿದ್ದಾರೆ.

 

 

ಸದ್ಯ ಈ ಜೋಡಿ ವಿದೇಶದಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಕನ್ನಡದ ಸ್ಟಾರ್ ನಟ ವಸಿಷ್ಠ ಅವರು ಸುಮಾರು ವರ್ಷಗಳಿಂದ ಹರಿಪ್ರಿಯಾ ಅವರನ್ನು ಪ್ರೀತಿಸುತ್ತಿದ್ದರು ಆದರೆ ಹರಿಪ್ರಿಯಾ ಈ ಬಗ್ಗೆ ಹೇಳಿರಲಿಲ್ಲ. ಆದರೆ ಇತ್ತೀಚೆಗಷ್ಟೇ ವಸಿಷ್ಠ ಸಿಂಹ ಪ್ರೀತಿಯ ಬಗ್ಗೆ ಬಾಯಿಬಿಟ್ಟಿದ್ದರು. ಈ ವಿಷಯ ತಿಳಿದ ಹರಿಪ್ರಿಯಾ ಕುಟುಂಬಸ್ಥರೊಂದಿಗೆ ಚರ್ಚಿಸಿ ಮದುವೆಗೆ ಒಪ್ಪಿಗೆ ಸೂಚಿಸಿದ್ದಾರೆ.

 

 

ನಂತರ ಹರಿಪ್ರಿಯಾ ವಸಿಷ್ಠ ವಿವಾಹ ಕಾರ್ಯಕ್ರಮ ನಡೆಯಿತು. ಕನ್ನಡ ಚಿತ್ರರಂಗದ ಟಾಪ್ ನಟರು, ಖ್ಯಾತ ಉದ್ಯಮಿಗಳೂ ಭೇಟಿ ನೀಡಿದ್ದಾರೆ. ಜೊತೆಗೆ ಕೋಟಿ ಕೋಟಿ ಆಸ್ತಿ ಹೊಂದಿರುವ ವಸಿಷ್ಠ ಸಿಂಹ ಕನ್ನಡ ಚಿತ್ರರಂಗದ ಟಾಪ್ ವಿಲನ್ ಕೂಡ. ಇತ್ತೀಚೆಗಷ್ಟೇ ಬಿಡುಗಡೆಯಾದ ಕೆಜಿಎಫ್ ಸಿನಿಮಾದಲ್ಲಿ ವಸಿಷ್ಠ ಸಿಂಹ ಅವರ ಅದ್ಭುತ ಅಭಿನಯಕ್ಕಾಗಿ ಜನರಿಂದ ಪ್ರಶಂಸೆ ಗಳಿಸಿದ್ದರು.

 

 

 

ಇದೀಗ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಗುಡ್ ನ್ಯೂಸ್ ನೀಡಿರುವ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾರಾ ಜೋಡಿಗಳು ಸಿಹಿ ಸುದ್ದಿ ನೀಡುತ್ತಿದ್ದಂತೆಯೇ ಅಭಿಮಾನಿಗಳು ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರನ್ನು ಬೇರೂರಿದ್ದಾರೆ. ವಸಿಷ್ಠ ಮತ್ತು ಹರಿಪ್ರಿಯಾ ನಿಜಕ್ಕೂ ಗುಡ್ ನ್ಯೂಸ್ ಕೊಟ್ಟಿದ್ದಾರಾ? ಈ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ವಿದೇಶದಲ್ಲಿ ಸಕ್ಕತ್ ಎಂಜಾಯ್ ಮಾಡುತ್ತಿರುವ ಈ ಜೋಡಿ ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ.

Leave a comment

Your email address will not be published. Required fields are marked *